September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ. ಪ್ರೊ. ಪ್ರಕಾಶ ಪ್ರಭುಗಳು ಪಿಡಿಜಿ ವಿಕ್ರಮ್ ದತ್ತ ರವರು ಸಿಇಒ ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ RI district 3181ನ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಭಾಗವಹಿಸಿದರು.

Related posts

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!