September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

ಆರಂಬೊಡಿ: ಮುಹಿಯುದ್ದೀನ್ ಜುಮಾ ಮಸೀದಿ ಅಂಗರಕರಿಯಅಲ್-ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ಜಂಟಿ ಆಶ್ರಯದಲ್ಲಿ ನಿರ್ಮಿಸಲ್ಪಟ್ಟ ನೂತನ ಸ್ಮಾರ್ಟ್ ಮದರಸ ಕಟ್ಟಡ ಉದ್ಘಾಟನೆಯು ಇಂದು ಜುಮಾ ನಮಾಝಿನ ಬಳಿಕ ನಡೆಯಿತು.

ಮದರಸ ಉದ್ಘಾಟನೆಯನ್ನು ಬಹುಮಾನ್ಯರಾದ. ಖತೀಬರಾದ ಸಯ್ಯದ್ ಮಹಮ್ಮದ್ಅಕ್ರಂ ಅಲೀ ತಂಙಳ್ ರವರು ಮದರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಜಿ ಎಮ್ ನಝಿಮುದ್ದೀನ್ ಅಧ್ಯಕ್ಷತೆಯನ್ನು ವಹಿಸಿದ್ದರು .

ಪ್ರಸ್ತುತ ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಎ.ಎಂ ರಿಯಾಝ್. ಹೊಕ್ಕಾಡಿಗೋಳಿ ಮಸೀದಿ ಅದ್ಯಕ್ಷರಾದ ಎಚ್ ಕೆ ಶರೀಫ್. ಪುಲಾಬೆ ಮಸೀದಿ ಅಧ್ಯಕ್ಷರಾದ ಎಚ್ ಆಲಿಯಬ್ಬ. ಯಂಗ್ ಮೆನ್ಸ್ ಅಧ್ಯಕ್ಷರಾದ ಮುಸ್ತಫ ಸಿ.ಎಂ ಕಾರ್ಯದಶಿ೯ ಹಸನ್ ನೌಫಲ್ , ಅನ್ಸಾರ್ ಟಿ.ಕೆ ಫಾರುಕ್ ಹೊಕ್ಕಾಡಿ , ಇಕ್ಬಾಲ್ ಇಂಜಿಯರ್ ಹೊಕ್ಕಾಡಿ, ಹೊಕ್ಕಾಡಿ ಮಸೀದಿ ಖತೀಬರಾದ ನಿಯಾಝ್ ಫೈಝಿ ಪುಲಾಬೆ ಮಸೀದಿ ಖತಿಬರು ತಾಜುದ್ದೀನ್ ಸಖಾಫಿ ಮದರಸ ಅಧ್ಯಪಕರಾದ ಶರೀಫ್ ಅಯ್ಹರಿ ಸಮದ್ ಯಮಾನಿ ಮೂಸ ಮದನಿ ಬಶೀರ್ ಔೌಹರಿ ಹಾಗು ಹೊಕ್ಕಾಡಿಗೋಳಿ ಅಂಗರಕರ್ಯ ಪುಲಾಬೆ ಜಮಾತ್ ನ ಇನ್ನಿತರ ಪದಾಧಿಕಾರಿಗಳು ಊರಿನ ಹಿರಿಯರು ಮತ್ತು ಕಿರಿಯರು ಮದರಸ ಮಕ್ಕಳು ಉಪಸ್ಥಿತರಿದ್ದರು

Related posts

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!