July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಭವಾನ್ ವಿದ್ಯಾಮ್ ದೇಹಿ” ಎಂಬ ಪೋಸ್ಟರ್ ಮೂಲಕ ಕಾಲೇಜಿನ ಪ್ರತೀ ವಿಭಾಗಕ್ಕೆ ತೆರಳಿ ತಮಗೆ ಶಿಕ್ಷಣ ನೀಡುತ್ತಿರುವುದಕ್ಕೆ ಪ್ರತೀ ಅಧ್ಯಾಪಕರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು

ತರಗತಿಗಳಿಗೆ ತೆರಳಿ ಪ್ರತೀಯೊಬ್ಬ ವಿದ್ಯಾರ್ಥಿಯ ಜೀವನದ ಉತ್ತುಂಗಕ್ಕೆ ಓರ್ವ ಶಿಕ್ಷಕನ ಪಾತ್ರದ ಬಗ್ಗೆ ವಿವರಿಸಿ ಶಿಕ್ಷಕರ ಮಹತ್ವ ಮತ್ತು ಶಿಕ್ಷಕ ದಿನಾಚರಣೆಯ ಹಿನ್ನಲೆಯ ಬಗ್ಗೆ ವಿವರಿಸಿದರು.

Related posts

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!