23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

ಉಜಿರೆ: ಸೆ.5ರಂದು ಉಜಿರೆಯ ಪ್ರಗತಿ ಮಹಿಳಾ ಮಂಡಲದ ಕಟ್ಟಡದ ಸಭಾಂಗಣದಲ್ಲಿ ಸುನಾದ ಸಂಗೀತ ಕಲಾಶಾಲೆಯ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಯನ್ನು ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ರವರು ದೀಪ ಪ್ರಜ್ವಲನ ಮಾಡಿ ಉದ್ಘಾಟಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಶ್ರೀಧರ್, ಶಿಕ್ಷಕ ಕೃಷ್ಣಕುಮಾರ್, ಸುಬ್ರಹ್ಮಣ್ಯ ಪ್ರಸಾದ್ ಕಾಂಚನ ಉಪಸ್ಥಿತರಿದ್ದರು.

ಸಂಗೀತ ಗುರುಗಳಾದ ಶ್ರೀರಾಮ ಕಾಂಚನ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ನಡೆಯಿತು.

Related posts

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya
error: Content is protected !!