July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

ಮಿತ್ತಬಾಗಿಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಿತ್ತಬಾಗಿಲು -ಮಲವಂತಿಗೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಸಂಚಲನಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ ಮಿತ್ತಬಾಗಿಲು ಮಲವಂತಿಗೆ ವತಿಯಿಂದ ಸುಧೀರ್ಘ 37ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ಬನದಬಾಗಿಲು, ಕಾರ್ಯದರ್ಶಿ ಲೋಕೇಶ್ ಪೂಜಾರಿ ಕುಕ್ಕಾವು, ಯುವವಾಹಿನಿ ಸಂಚಲನಾ ಸಮಿತಿ ಅಧ್ಯಕ್ಷ ನಿತೇಶ್ ಅಡ್ಕದಕರೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಗುರುರಾಜ್ ಕಿಲ್ಲೂರು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಜಾರಿಗೆ, ಹಿರಿಯ ಮಾರ್ಗದರ್ಶಕರಾದ ವಿಠಲ ಪೂಜಾರಿ ಹೊಸಮನೆ, ವೆಂಕಪ್ಪ ಪೂಜಾರಿ ಮಾಲೂರು, ಕೃಷ್ಣಪ್ಪ ಪೂಜಾರಿ ಕಿಲ್ಲೂರು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಬೈಲುವಾರು ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಅ.13: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯ ವತಿಯಿಂದ ಕನ್ಯಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಶಿಬಿರ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya
error: Content is protected !!