30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

ಮಿತ್ತಬಾಗಿಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಿತ್ತಬಾಗಿಲು -ಮಲವಂತಿಗೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಸಂಚಲನಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ ಮಿತ್ತಬಾಗಿಲು ಮಲವಂತಿಗೆ ವತಿಯಿಂದ ಸುಧೀರ್ಘ 37ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ಬನದಬಾಗಿಲು, ಕಾರ್ಯದರ್ಶಿ ಲೋಕೇಶ್ ಪೂಜಾರಿ ಕುಕ್ಕಾವು, ಯುವವಾಹಿನಿ ಸಂಚಲನಾ ಸಮಿತಿ ಅಧ್ಯಕ್ಷ ನಿತೇಶ್ ಅಡ್ಕದಕರೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಗುರುರಾಜ್ ಕಿಲ್ಲೂರು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಜಾರಿಗೆ, ಹಿರಿಯ ಮಾರ್ಗದರ್ಶಕರಾದ ವಿಠಲ ಪೂಜಾರಿ ಹೊಸಮನೆ, ವೆಂಕಪ್ಪ ಪೂಜಾರಿ ಮಾಲೂರು, ಕೃಷ್ಣಪ್ಪ ಪೂಜಾರಿ ಕಿಲ್ಲೂರು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಬೈಲುವಾರು ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya
error: Content is protected !!