September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!