25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!