23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
error: Content is protected !!