July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!