38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ-ನಡ ಗ್ರಾಮದ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಉತ್ಸವದಲ್ಲಿ ಹೇಮಂತ್ ಕುಮಾರ್ ಕೆದ್ದೇಲು ಇವರ ಸಾರಥ್ಯದಲ್ಲಿ ಪಿಲಿನಲಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ 5 ವರ್ಷದ ಪಿಲಿ ನಲಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಇಂದು ಚಂದ್ಕೂರು ದೇವಸ್ಥಾನದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥ ಧನಂಜಯ ಅಜ್ರಿಯವರು ನೆರವೇರಿಸಿದರು,. ಜೊತೆಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಹಾಗೂ ಶಿವದುರ್ಗ ಟೈಗರ್ಸ್ ಇದರ ಸಲಹೆಗಾರರಾದ ಅಲೋಕ್ ಅಜ್ರಿ, ಅರವಿಂದ್ ಲಾಯಿಲ, ವ್ಯವಸ್ಥಾಪಕರಾದ ಹೇಮಂತ್ ಕೇದ್ದೆಲು ಸ್ಥಳೀಯರಾದ ಚಂದ್ರಿಕಾ ಹೊಳ್ಳ ಹಾಗೂ ಶಿವದುರ್ಗ ಟೈಗರ್ಸ್ ಸದಸ್ಯರು ಉಪಸ್ಥಿತರಿದ್ದರು.


ಪಿಲಿ ನಲಿಕೆ ಕಾರ್ಯಕ್ರಮ ಅ.01 ರಂದು ಬುಧವಾರ ಸಂಜೆ 7.00 ರಿಂದ ನಡೆಯಲಿದ್ದು ಊದು ಪೂಜೆ ಸೆ.30 ರ ಮಂಗಳವಾರ ನಡೆಯಲಿದೆ ಎಂದು ಶಿವದುರ್ಗ ಟೈಗರ್ಸ್ ತಂಡ ತಿಳಿಸಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya
error: Content is protected !!