25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಇದರ ನೇತೃತ್ವದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜನಾರ್ಧನ ಸ್ವಾಮಿ ದೇವಸ್ಥಾನದ ವಿಜಯ ಗೋಪುರಕ್ಕೆ ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ಒಂದು ಲಕ್ಷರೂಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ಶರತ್ ಕೃಷ್ಣ ಪಡ್ವೇಟ್ನಾಯ ಆಡಳಿತ ಮುಖೇಸ್ಥರು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ, ಕೆ ಪ್ರತಾಪ ಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ತು, ಶ್ರೀಮತಿ ಉಷಾ ಅರವಿಂದ ಕಾರಂತ್ ಅಧ್ಯಕ್ಷರು ಉಜಿರೆ ಗ್ರಾಮ ಪಂಚಾಯತ್, ರಾಧಾಕೃಷ್ಣ ಶೆಟ್ಟಿ ಅಧ್ಯಕ್ಷರು ಶ್ರೀ ಶಾರದಾ ಪೂಜೋತ್ಸವ ಉಜಿರೆ, ಮೋಹನ್ ಶೆಟ್ಟಿಗಾರ್, ಶ್ರೀಮತಿ ಗೀತಾ ವಾಮಾನ ಬೆಂಡೆ, ವಿದ್ಯಾಕುಮಾರ್ ಕಾಂಚೋಡ್, ಪ್ರಮೋದ್ ಕುಮಾರ್, ರಾಮಕಿಶನ್ ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
error: Content is protected !!