ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಇದರ ನೇತೃತ್ವದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜನಾರ್ಧನ ಸ್ವಾಮಿ ದೇವಸ್ಥಾನದ ವಿಜಯ ಗೋಪುರಕ್ಕೆ ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ಒಂದು ಲಕ್ಷರೂಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ಶರತ್ ಕೃಷ್ಣ ಪಡ್ವೇಟ್ನಾಯ ಆಡಳಿತ ಮುಖೇಸ್ಥರು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ, ಕೆ ಪ್ರತಾಪ ಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ತು, ಶ್ರೀಮತಿ ಉಷಾ ಅರವಿಂದ ಕಾರಂತ್ ಅಧ್ಯಕ್ಷರು ಉಜಿರೆ ಗ್ರಾಮ ಪಂಚಾಯತ್, ರಾಧಾಕೃಷ್ಣ ಶೆಟ್ಟಿ ಅಧ್ಯಕ್ಷರು ಶ್ರೀ ಶಾರದಾ ಪೂಜೋತ್ಸವ ಉಜಿರೆ, ಮೋಹನ್ ಶೆಟ್ಟಿಗಾರ್, ಶ್ರೀಮತಿ ಗೀತಾ ವಾಮಾನ ಬೆಂಡೆ, ವಿದ್ಯಾಕುಮಾರ್ ಕಾಂಚೋಡ್, ಪ್ರಮೋದ್ ಕುಮಾರ್, ರಾಮಕಿಶನ್ ಉಪಸ್ಥಿತರಿದ್ದರು.

Related posts

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!