23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

ಕೊಕ್ಕಡ: ಇಲ್ಲಿಯ ಮುಂಡೂರುಪಳಿಕ್ಕೆಯಲ್ಲಿ ಹಾಲು ಉತ್ಪಾದಕರ ಘಟಕ ಸ್ಥಾಪನೆಯಾಗಿ ಎರಡನೇ ವರ್ಷಕ್ಕೆ ಪಾದಾರ್ಪಣೆಯಾಗುವ ಈ ಶುಭ ದಿನದಲ್ಲಿ ಊರಿನ ರೈತರೆಲ್ಲ ಸೇರಿ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಗಂಧಿ ಹಾಗೂ ಹಾಲು ಉತ್ಪಾದಕರ ಘಟಕದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಮುಂದಿನ ದಿನಗಳಲ್ಲಿ ಮುಂಡೂರುಪಳಿಕ್ಕೆ ಹಾಲು ಘಟಕವು ಇನ್ನಷ್ಟು ಸಮೃದ್ಧಿ ಹೊಂದುವಂತೆ ದೇವರಲ್ಲಿ ಪ್ರಾರ್ಥಿಸಿದರು.

Related posts

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya
error: Content is protected !!