July 23, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

ಕೊಕ್ಕಡ: ಇಲ್ಲಿಯ ಮುಂಡೂರುಪಳಿಕ್ಕೆಯಲ್ಲಿ ಹಾಲು ಉತ್ಪಾದಕರ ಘಟಕ ಸ್ಥಾಪನೆಯಾಗಿ ಎರಡನೇ ವರ್ಷಕ್ಕೆ ಪಾದಾರ್ಪಣೆಯಾಗುವ ಈ ಶುಭ ದಿನದಲ್ಲಿ ಊರಿನ ರೈತರೆಲ್ಲ ಸೇರಿ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಗಂಧಿ ಹಾಗೂ ಹಾಲು ಉತ್ಪಾದಕರ ಘಟಕದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಮುಂದಿನ ದಿನಗಳಲ್ಲಿ ಮುಂಡೂರುಪಳಿಕ್ಕೆ ಹಾಲು ಘಟಕವು ಇನ್ನಷ್ಟು ಸಮೃದ್ಧಿ ಹೊಂದುವಂತೆ ದೇವರಲ್ಲಿ ಪ್ರಾರ್ಥಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya
error: Content is protected !!