25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

ಕೊಯ್ಯೂರು: ಕೊಯ್ಯೂರುಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಸೆ.6ರಂದು ಪಂಚದುರ್ಗಾ ಸಭಾಭವನದಲ್ಲಿ ಜರುಗಿತು.ಮಾರ್ಗದರ್ಶಕ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇದರ ವಲಯ ಅರಣ್ಯ ಅಧಿಕಾರಿ ಲೋಕೇಶ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಹರೀಶ್, ಸದಸ್ಯರಾದ ದಿವ್ಯ, ಗಿರೀಶ, ಯಶವಂತ, ಶಾರದ, ವಿಶಾಲಾಕ್ಷಿ, ಲೋಕೇಶ, ಹೇಮಾವತಿ, ಇಸುಬು, ಕೆ.ಚಂದ್ರಾವತಿ, ಸುಮಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್. ಸ್ವಾಗತಿಸಿದರು. ಸಿಬ್ಬಂದಿ ವಸಂತ ಅನುಪಾಲನ ವರದಿ ವಾಚಿಸಿದರು.

Related posts

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya
error: Content is protected !!