30.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಸೆ.6ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಿಕ್ಷಕರ ದಿನಾಚರಣೆ ಆಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ವಿದ್ಯಾರ್ಥಿಗಳ ಆಯೋಜನೆಯಿಂದ ಶಿಕ್ಷಕರಿಗೆ ಮತ್ತು ಪೋಷಕರಿಗೆ ವಿವಿಧ ಕ್ರೀಡೆಗಳು ಜರಗಿತು.

ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಶೈಲಜಾ ಮತ್ತು ಕು. ದಿಶಾಂತರವರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿಯವರು ಸರ್ವರಿಗೂ ಸ್ವಾಗತ ನೀಡಿ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!