September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಲಾಯಿತು.

ನ್ಯಾಯಾಲಯದಲ್ಲಿ ವಾದ- ಪ್ರತಿವಾದ ನಡೆದು ಚಿನ್ನಯ್ಯನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯನನ್ನು ನ್ಯಾಯಾಲಯ ಶಿವಮೊಗ್ಗ ಜೈಲಿಗೆ ಕಳುಹಿಸಿದೆ.

Related posts

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯಿಂದ ಸೂಚನೆ

Suddi Udaya
error: Content is protected !!