23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಧಾರ್ಮಿಕವರದಿಸಾಧಕರು

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

ಬೆಳ್ತಂಗಡಿ: ಬೆಂಗಳೂರು ನಗರದ, ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶೀರೂರು ಮಠದ ಭಾವೀ ಪರ್ಯಾಯ ಪೀಠಾಧೀಪತಿಗಳಾದ ಶ್ರೀ ವೇದವರ್ಧನ ಶ್ರೀಪಾದಂಗಳವರ ಜಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ವಿದ್ಯಾಪೀಠದ ಮೂಲ ಸೌಕರ್ಯ ನಿಧಿಗಾಗಿ ರೂ.25 ಕೋಟಿ ಸಂಗ್ರಹಣೆಗಾಗಿ ಅತ್ಯಪೂರ್ಶವಾದ ” ಹನಿ ಕೂಡಿ ಹಳ್ಳ ” ಯೋಜನೆಯನ್ನು ರೂಪಿಸಿದ ಬಗ್ಗೆ ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೆಸರಾದ ಕೃಷ್ಣ ಸಂಪಿಗೆತ್ತಾಯರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಶೀರೂರು ಶ್ರೀಗಳು, ಹೈಕೋರ್ಟ್ ನ್ಯಾಯಾಧೀಶ ರಾಜೇಶ್ ರೈ, ಆನಂದ ಬಳಗದ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ, ಖ್ಯಾತ ಅಡ್ವೊಕೇಟ್ ಹಾರನಹಳ್ಳಿ ಅಶೋಕ್,ಖ್ಯಾತ ಪ್ರವಚನಕಾರ ಬೆ.ನ. ವಿಜಯೇಂದ್ರ ಆಚಾರ್ಯ ಉಪಸ್ಥಿತರಿದ್ದರು.

Related posts

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!