September 6, 2026
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಬಳಿ ಉತ್ಪನನ ಆದ ಸುತ್ತಮುತ್ತಲಿನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

Related posts

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya
error: Content is protected !!