ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್ ಅಭಿಷೇಕ್ ನಾಲ್ಕು ಮಂದಿ ಸೆ.6 ರಂದು ಬೆಳಗ್ಗೆ 10:30 ಕ್ಕೆ ಹಾಜರಾಗಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ : ಎಸ್ ಡಿ ಎಂ ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya
error: Content is protected !!