July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್ ಅಭಿಷೇಕ್ ನಾಲ್ಕು ಮಂದಿ ಸೆ.6 ರಂದು ಬೆಳಗ್ಗೆ 10:30 ಕ್ಕೆ ಹಾಜರಾಗಿದ್ದಾರೆ.

Related posts

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!