25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಇದೀಗ ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣ‌ನವರ್, ಜಯಂತ್.ಟಿ ಸೇರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

Related posts

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya
error: Content is protected !!