September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸೆ.5 ರಂದು ಬೆಳಗ್ಗೆ 11:30 ಕ್ಕೆ ಬೆಳ್ತಂಗಡಿ ಕಚೇರಿಗೆ ಆಗಮಿಸಿ ಗಿರೀಶ್ ಮಟ್ಟಣ್ಣ‌ನವರ್ , ಜಯಂತ್. ಟಿ , ಯೂಟ್ಯೂಬರ್ ಅಭಿಷೇಕ್, ಸೌಜನ್ಯ ಮಾವ ವಿಠಲ ಗೌಡ ನನ್ನು ಖುದ್ದು ವಿಚಾರಣೆ ಮಾಡಿ ರಾತ್ರಿ 11 ಗಂಟೆಗೆ ವಾಪಸ್ ಮಂಗಳೂರಿಗೆ ತೆರಳಿದ್ದಾರೆ.

ಬುರುಡೆ ಚಿನ್ನಯ್ಯ ಇಂದು ಕೋರ್ಟಿಗೆ :
ಧರ್ಮಸ್ಥಳ ದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿ ಬಂದಿದ್ದ ಸಾಕ್ಷಿ ದೂರುದಾರ ಚಿನ್ನಯ್ಯ ನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು ಶನಿವಾರ ಆತನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಆ23 ರಂದು ಚಿನ್ನಯ್ಯ ನನ್ನು ಎಸ್.ಐ.ಟಿ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿಸೆ.3ರ ವರೆಗೆ ವಶಕ್ಕೆ ಪಡೆದಿದ್ದರು, ಸೆ.3ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ಸೆ6 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿತ್ತು. ಶನಿವಾರ ಚಿನ್ನಯ್ಯನನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಬುರುಡೆ ಪ್ರಕರರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ನ ವಿಚಾರಣೆ ಬಹುತೇಕ ಮುಗಿದಿರುವುದಾಗಿ ತಿಳಿದು ಬಂದಿದ್ದು ಎಸ್.ಐ.ಟಿ ತಂಡಈತನನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಕಡಿಮೆಯಾಗಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಚಿನ್ನಯ್ಯನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಗಳು ಹೆಚ್ಚಾಗಿದೆ

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!