July 23, 2026
Uncategorized

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

ಶಿಶಿಲ: ದೇನೋಡಿ ಪರಿಸರದ ಪಂಡಿತರ ಮನೆ, ಲಿಂಗಪ್ಪ ಪೂಜಾರಿ, ದಾಸಪ್ಪ ಪೂಜಾರಿ, ಓಡಿಯಪ್ಪ ಗೌಡ, ಮಾಧವ ಪೂಜಾರಿ ಮತ್ತು ಸುತ್ತಮುತ್ತಲಿನ ತೋಟಗಳಿಗೆ ಸೆ.5ರಂದು ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ನಷ್ಟ ಮಾಡಿದ್ದು, ಸೆ.6 ರಂದು ಕೂಡಾ ಇದೇ ಪ್ರದೇಶದಲ್ಲಿ ಕಾಡಾನೆ ಹಿಂಡು ಇದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya
error: Content is protected !!