25.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುಬ್ರಹ್ಮಣ್ಯ ಸಮಾಜ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಡಾ‌.ರವಿ ಪೂಜಾರಿ ಕಕ್ಕೆಪದವು ಅವರಿಗೆ ಸಮಾಜ ರತ್ನ ಪ್ರಶಸ್ತಿ ಒಳಿದು ಬಂದಿದೆ.

ಸೆಪ್ಟೆಂಬರ್ 14 ರಂದು ದೇರಳಕಟ್ಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಯಲ್ಲಿ ನಮ್ಮ ಡಾ. ರವಿ ಕಕ್ಕೆಪದವು ಅವರು ಸಮಾಜ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಅಶಕ್ತರಿಗೆ ನೆರವು, ಸ್ವಚ್ಚತಾ ಕಾರ್ಯ,ಹಲವಾರು ಬಡ ಕುಟುಂಬಗಳಿಗೆ ಆಶ್ರಯ, ವೈದ್ಯಕೀಯ ನೆರವು,ಅನಾರೋಗ್ಯದಿಂದ ಬಳಲುತ್ತಿರುವವರ ಸೇವೆ ಹೀಗೆ ಅನೇಕ ರೀತಿಯಲ್ಲಿ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

Related posts

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!