September 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

ಕೊಕ್ಕಡ: ಇಲ್ಲಿಯ ಮುಂಡೂರುಪಳಿಕ್ಕೆಯಲ್ಲಿ ಹಾಲು ಉತ್ಪಾದಕರ ಘಟಕ ಸ್ಥಾಪನೆಯಾಗಿ ಎರಡನೇ ವರ್ಷಕ್ಕೆ ಪಾದಾರ್ಪಣೆಯಾಗುವ ಈ ಶುಭ ದಿನದಲ್ಲಿ ಊರಿನ ರೈತರೆಲ್ಲ ಸೇರಿ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಗಂಧಿ ಹಾಗೂ ಹಾಲು ಉತ್ಪಾದಕರ ಘಟಕದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಮುಂದಿನ ದಿನಗಳಲ್ಲಿ ಮುಂಡೂರುಪಳಿಕ್ಕೆ ಹಾಲು ಘಟಕವು ಇನ್ನಷ್ಟು ಸಮೃದ್ಧಿ ಹೊಂದುವಂತೆ ದೇವರಲ್ಲಿ ಪ್ರಾರ್ಥಿಸಿದರು.

Related posts

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧೆಡೆ ಸ್ವಚ್ಛತಾ ಶ್ರಮದಾನ ಹಾಗೂ ರಸ್ತೆ ಬದಿ ಅಪಾಯಕಾರಿ ತ್ಯಾಜ್ಯ ವಿಲೇವಾರಿ ಮಾಡಿದವರಿಗೆ ರೂ.5ಸಾವಿರ ದಂಡ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
error: Content is protected !!