23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ ಸೆ.6ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಿಕ್ಷಕರ ದಿನಾಚರಣೆ ಆಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ವಿದ್ಯಾರ್ಥಿಗಳ ಆಯೋಜನೆಯಿಂದ ಶಿಕ್ಷಕರಿಗೆ ಮತ್ತು ಪೋಷಕರಿಗೆ ವಿವಿಧ ಕ್ರೀಡೆಗಳು ಜರಗಿತು.

ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಶೈಲಜಾ ಮತ್ತು ಕು. ದಿಶಾಂತರವರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿಯವರು ಸರ್ವರಿಗೂ ಸ್ವಾಗತ ನೀಡಿ ವಂದಿಸಿದರು.

Related posts

ಕಣಿಯೂರು ಗ್ರಾಮದ ಪದ್ಮುಂಜ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya
error: Content is protected !!