25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!