July 23, 2026
ಅಭಿನಂದನೆಧಾರ್ಮಿಕವರದಿಸಾಧಕರು

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

ಬೆಳ್ತಂಗಡಿ: ಬೆಂಗಳೂರು ನಗರದ, ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶೀರೂರು ಮಠದ ಭಾವೀ ಪರ್ಯಾಯ ಪೀಠಾಧೀಪತಿಗಳಾದ ಶ್ರೀ ವೇದವರ್ಧನ ಶ್ರೀಪಾದಂಗಳವರ ಜಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ವಿದ್ಯಾಪೀಠದ ಮೂಲ ಸೌಕರ್ಯ ನಿಧಿಗಾಗಿ ರೂ.25 ಕೋಟಿ ಸಂಗ್ರಹಣೆಗಾಗಿ ಅತ್ಯಪೂರ್ಶವಾದ ” ಹನಿ ಕೂಡಿ ಹಳ್ಳ ” ಯೋಜನೆಯನ್ನು ರೂಪಿಸಿದ ಬಗ್ಗೆ ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೆಸರಾದ ಕೃಷ್ಣ ಸಂಪಿಗೆತ್ತಾಯರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಶೀರೂರು ಶ್ರೀಗಳು, ಹೈಕೋರ್ಟ್ ನ್ಯಾಯಾಧೀಶ ರಾಜೇಶ್ ರೈ, ಆನಂದ ಬಳಗದ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ, ಖ್ಯಾತ ಅಡ್ವೊಕೇಟ್ ಹಾರನಹಳ್ಳಿ ಅಶೋಕ್,ಖ್ಯಾತ ಪ್ರವಚನಕಾರ ಬೆ.ನ. ವಿಜಯೇಂದ್ರ ಆಚಾರ್ಯ ಉಪಸ್ಥಿತರಿದ್ದರು.

Related posts

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!