September 6, 2026
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಬಳಿ ಉತ್ಪನನ ಆದ ಸುತ್ತಮುತ್ತಲಿನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

Related posts

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya
error: Content is protected !!