22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

ವೇಣೂರು; ಪಡ್ಡoದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ,ಕೋಶಾಧಿಕಾರಿ ಪಿಜೆ ಮಹಮೂದ್, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪುಲಾಬೆ, ಸದಸ್ಯರುಗಳಾದ ಇರ್ಪಾನ್ ಯು ಕೆ, ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ ಹಾಗು ಜಮಾತಿನ ಗಣ್ಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya
error: Content is protected !!