25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

ವೇಣೂರು; ಪಡ್ಡoದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ,ಕೋಶಾಧಿಕಾರಿ ಪಿಜೆ ಮಹಮೂದ್, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪುಲಾಬೆ, ಸದಸ್ಯರುಗಳಾದ ಇರ್ಪಾನ್ ಯು ಕೆ, ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ ಹಾಗು ಜಮಾತಿನ ಗಣ್ಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya
error: Content is protected !!