September 6, 2026
ವರದಿ

ಪಡ್ಡoದಡ್ಕ ನೂರುಲ್ ಹುಧಾ ಮಸೀದಿ ವತಿಯಿಂದ ಈದ್ ಮಿಲಾದ್ ರ‍್ಯಾಲಿ

ವೇಣೂರು; ಪಡ್ಡoದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ,ಕೋಶಾಧಿಕಾರಿ ಪಿಜೆ ಮಹಮೂದ್, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪುಲಾಬೆ, ಸದಸ್ಯರುಗಳಾದ ಇರ್ಪಾನ್ ಯು ಕೆ, ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ ಹಾಗು ಜಮಾತಿನ ಗಣ್ಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!