38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

ಬೆಳ್ತಂಗಡಿ : ಬುರುಡೆ ಪ್ರಕರಣ ತನಿಖೆ ಸಂಬಂಧ ವಿಚಾರಣೆ ಮುಗಿಸಿ ನಾಲ್ವರು ಸೆ.5 ರಂದು ತಡರಾತ್ರಿ ಎಸ್.ಐ.ಟಿ ಕಚೇರಿಯಿಂದ ವಾಪಸ್ ಹೋಗಿದ್ದರು. ಮತ್ತೆ ವಿಚಾರಣೆಗಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್. ಟಿ, ವಿಠಲ ಗೌಡ, ಯೂಟ್ಯೂಬರ್ ಅಭಿಷೇಕ್ ನಾಲ್ಕು ಮಂದಿ ಸೆ.6 ರಂದು ಬೆಳಗ್ಗೆ 10:30 ಕ್ಕೆ ಹಾಜರಾಗಿದ್ದಾರೆ.

Related posts

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya
error: Content is protected !!