ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

ಅಂಡಿಂಜೆ: ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಇತ್ತೀಚೆಗೆ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೇಣೂರಿನ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಸಂಪ್ರಿತ ಜೈನ್ ಶೇ.86.5% ಅಂಕಗಳನ್ನು ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ವೇಣೂರು ದೇವಿಕಿರಣ್ ಕಲಾನಿಕೇತನದ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಸ್ವಾತಿ ಜಯರಾಮ್ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್ ರವರ ಶಿಷ್ಯೆ. ವೇಣೂರು ನವಚೇತನ ಆಂಗ್ಲ ಮಾದ್ಯಮ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ವೇಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಂಡಿಂಜೆ ಎಂ.ಆರ್. ಸಂತೋಷ್ ಜೈನ್ ಮತ್ತು ಪ್ರತಿಮ ಜೈನ್ ದಂಪತಿ ಪುತ್ರಿ.

Related posts

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!