25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

ನಾರಾವಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಅಳದಂಗಡಿಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಸ್ಪಂದನ ಇವಳು ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾಳೆ. ವಿಜೇತ ತಂಡಕ್ಕೆ ಶಾಲಾ ಶಿಕ್ಷಕರ ವರ್ಗ, ಎಸ್.ಡಿ.ಎಂ.ಸಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya
error: Content is protected !!