23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಅಳದಂಗಡಿ ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

ನಾರಾವಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಅಳದಂಗಡಿಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಸ್ಪಂದನ ಇವಳು ಬೆಸ್ಟ್ ಆಲ್ ರೌಂಡರ್ ಆಗಿ ಆಯ್ಕೆ ಆಗಿರುತ್ತಾಳೆ. ವಿಜೇತ ತಂಡಕ್ಕೆ ಶಾಲಾ ಶಿಕ್ಷಕರ ವರ್ಗ, ಎಸ್.ಡಿ.ಎಂ.ಸಿ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya
error: Content is protected !!