September 6, 2026
Uncategorized

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

ಶಿಶಿಲ: ದೇನೋಡಿ ಪರಿಸರದ ಪಂಡಿತರ ಮನೆ, ಲಿಂಗಪ್ಪ ಪೂಜಾರಿ, ದಾಸಪ್ಪ ಪೂಜಾರಿ, ಓಡಿಯಪ್ಪ ಗೌಡ, ಮಾಧವ ಪೂಜಾರಿ ಮತ್ತು ಸುತ್ತಮುತ್ತಲಿನ ತೋಟಗಳಿಗೆ ಸೆ.5ರಂದು ರಾತ್ರಿ ಕಾಡಾನೆ ಹಿಂಡು ದಾಳಿ ಮಾಡಿ ಅಪಾರ ನಷ್ಟ ಮಾಡಿದ್ದು, ಸೆ.6 ರಂದು ಕೂಡಾ ಇದೇ ಪ್ರದೇಶದಲ್ಲಿ ಕಾಡಾನೆ ಹಿಂಡು ಇದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!