September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುಬ್ರಹ್ಮಣ್ಯ ಸಮಾಜ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾಗಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಸಮಾಜ ಸೇವಕ ಡಾ‌.ರವಿ ಪೂಜಾರಿ ಕಕ್ಕೆಪದವು ಅವರಿಗೆ ಸಮಾಜ ರತ್ನ ಪ್ರಶಸ್ತಿ ಒಳಿದು ಬಂದಿದೆ.

ಸೆಪ್ಟೆಂಬರ್ 14 ರಂದು ದೇರಳಕಟ್ಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಯಲ್ಲಿ ನಮ್ಮ ಡಾ. ರವಿ ಕಕ್ಕೆಪದವು ಅವರು ಸಮಾಜ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಅಶಕ್ತರಿಗೆ ನೆರವು, ಸ್ವಚ್ಚತಾ ಕಾರ್ಯ,ಹಲವಾರು ಬಡ ಕುಟುಂಬಗಳಿಗೆ ಆಶ್ರಯ, ವೈದ್ಯಕೀಯ ನೆರವು,ಅನಾರೋಗ್ಯದಿಂದ ಬಳಲುತ್ತಿರುವವರ ಸೇವೆ ಹೀಗೆ ಅನೇಕ ರೀತಿಯಲ್ಲಿ ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

Related posts

ಶಿವಾಜಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಬಳೆಂಜ ಶಾಲೆಯಲ್ಲಿ ವಿಶಿಷ್ಟ ರಕ್ಷಾಬಂಧನ ಆಚರಣೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya
error: Content is protected !!