July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಇದರ ನೇತೃತ್ವದಲ್ಲಿ 45ನೇ ವರ್ಷದ ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜನಾರ್ಧನ ಸ್ವಾಮಿ ದೇವಸ್ಥಾನದ ವಿಜಯ ಗೋಪುರಕ್ಕೆ ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ಒಂದು ಲಕ್ಷರೂಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ಶರತ್ ಕೃಷ್ಣ ಪಡ್ವೇಟ್ನಾಯ ಆಡಳಿತ ಮುಖೇಸ್ಥರು ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಉಜಿರೆ, ಕೆ ಪ್ರತಾಪ ಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ತು, ಶ್ರೀಮತಿ ಉಷಾ ಅರವಿಂದ ಕಾರಂತ್ ಅಧ್ಯಕ್ಷರು ಉಜಿರೆ ಗ್ರಾಮ ಪಂಚಾಯತ್, ರಾಧಾಕೃಷ್ಣ ಶೆಟ್ಟಿ ಅಧ್ಯಕ್ಷರು ಶ್ರೀ ಶಾರದಾ ಪೂಜೋತ್ಸವ ಉಜಿರೆ, ಮೋಹನ್ ಶೆಟ್ಟಿಗಾರ್, ಶ್ರೀಮತಿ ಗೀತಾ ವಾಮಾನ ಬೆಂಡೆ, ವಿದ್ಯಾಕುಮಾರ್ ಕಾಂಚೋಡ್, ಪ್ರಮೋದ್ ಕುಮಾರ್, ರಾಮಕಿಶನ್ ಉಪಸ್ಥಿತರಿದ್ದರು.

Related posts

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
error: Content is protected !!