38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

ಕೊಕ್ಕಡ: ಇಲ್ಲಿಯ ಮುಂಡೂರುಪಳಿಕ್ಕೆಯಲ್ಲಿ ಹಾಲು ಉತ್ಪಾದಕರ ಘಟಕ ಸ್ಥಾಪನೆಯಾಗಿ ಎರಡನೇ ವರ್ಷಕ್ಕೆ ಪಾದಾರ್ಪಣೆಯಾಗುವ ಈ ಶುಭ ದಿನದಲ್ಲಿ ಊರಿನ ರೈತರೆಲ್ಲ ಸೇರಿ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಗಂಧಿ ಹಾಗೂ ಹಾಲು ಉತ್ಪಾದಕರ ಘಟಕದ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಮುಂದಿನ ದಿನಗಳಲ್ಲಿ ಮುಂಡೂರುಪಳಿಕ್ಕೆ ಹಾಲು ಘಟಕವು ಇನ್ನಷ್ಟು ಸಮೃದ್ಧಿ ಹೊಂದುವಂತೆ ದೇವರಲ್ಲಿ ಪ್ರಾರ್ಥಿಸಿದರು.

Related posts

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಕಾಜೂರು ದರ್ಗಾ ಶರೀಫ್ ಸಂದರ್ಶಿಸಿದ ಸಚಿವ ದಿನೇಶ್ ಗುಂಡೂರಾವ್

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!