37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

ಕೊಯ್ಯೂರು: ಕೊಯ್ಯೂರುಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಸೆ.6ರಂದು ಪಂಚದುರ್ಗಾ ಸಭಾಭವನದಲ್ಲಿ ಜರುಗಿತು.ಮಾರ್ಗದರ್ಶಕ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇದರ ವಲಯ ಅರಣ್ಯ ಅಧಿಕಾರಿ ಲೋಕೇಶ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಹರೀಶ್, ಸದಸ್ಯರಾದ ದಿವ್ಯ, ಗಿರೀಶ, ಯಶವಂತ, ಶಾರದ, ವಿಶಾಲಾಕ್ಷಿ, ಲೋಕೇಶ, ಹೇಮಾವತಿ, ಇಸುಬು, ಕೆ.ಚಂದ್ರಾವತಿ, ಸುಮಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್. ಸ್ವಾಗತಿಸಿದರು. ಸಿಬ್ಬಂದಿ ವಸಂತ ಅನುಪಾಲನ ವರದಿ ವಾಚಿಸಿದರು.

Related posts

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya
error: Content is protected !!