25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

ಕೊಯ್ಯೂರು: ಕೊಯ್ಯೂರುಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಸೆ.6ರಂದು ಪಂಚದುರ್ಗಾ ಸಭಾಭವನದಲ್ಲಿ ಜರುಗಿತು.ಮಾರ್ಗದರ್ಶಕ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇದರ ವಲಯ ಅರಣ್ಯ ಅಧಿಕಾರಿ ಲೋಕೇಶ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಹರೀಶ್, ಸದಸ್ಯರಾದ ದಿವ್ಯ, ಗಿರೀಶ, ಯಶವಂತ, ಶಾರದ, ವಿಶಾಲಾಕ್ಷಿ, ಲೋಕೇಶ, ಹೇಮಾವತಿ, ಇಸುಬು, ಕೆ.ಚಂದ್ರಾವತಿ, ಸುಮಿತಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಎಸ್. ಸ್ವಾಗತಿಸಿದರು. ಸಿಬ್ಬಂದಿ ವಸಂತ ಅನುಪಾಲನ ವರದಿ ವಾಚಿಸಿದರು.

Related posts

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!