25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

ಚಿಕ್ಕಮಗಳೂರು : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲೇ ಶನಿವಾರ ಕಾಡಾನೆ ಪ್ರತ್ಯಕ್ಷವಾಗಿ ಪ್ರವಾಸಿಗರಲ್ಲಿ ಸಂಚಲನ ಸೃಷ್ಟಿಸಿತು.

ಘಾಟ್ ರಸ್ತೆಯ ತಿರುವಿನ ಮಧ್ಯದಲ್ಲೇ ಒಂದೇ ಸ್ಥಳದಲ್ಲಿ ನಿಂತಿದ್ದ ಆನೆ ವಾಹನ ಸಂಚಾರಕ್ಕೂ ತೊಂದರೆ ಉಂಟುಮಾಡಿತು. ಏಕಾಏಕಿ ಎದುರಾದ ದೃಶ್ಯದಿಂದ ಕೆಲ ಪ್ರವಾಸಿಗರು ಭಯದಿಂದ ದೂರ ಸರಿದರೆ, ಇನ್ನೂ ಕೆಲವರು ಸುರಕ್ಷಿತ ಅಂತರ ಕಾಯ್ದುಕೊಂಡು ಮೊಬೈಲ್ ಕ್ಯಾಮೆರಾದಲ್ಲಿ ಆ ಕ್ಷಣವನ್ನು ಸೆರೆ ಹಿಡಿದರು.

ಕಾಡಾನೆ ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತಿದ್ದರಿಂದ ರಸ್ತೆ ಬದಿಯಲ್ಲಿ ವಾಹನಗಳ ಸರತಿ ಕಂಡುಬಂತು. ನಂತರ ಆನೆ ಅರಣ್ಯದೊಳಗೆ ತೆರಳದೆ ಅಲ್ಲೇ ಸುತ್ತಾಡುತ್ತಲೇ ಇತ್ತು.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!