September 6, 2026
ಅಭಿನಂದನೆಧಾರ್ಮಿಕವರದಿಸಾಧಕರು

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

ಬೆಳ್ತಂಗಡಿ: ಬೆಂಗಳೂರು ನಗರದ, ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಮತ್ತು ಶ್ರೀ ಶೀರೂರು ಮಠದ ಭಾವೀ ಪರ್ಯಾಯ ಪೀಠಾಧೀಪತಿಗಳಾದ ಶ್ರೀ ವೇದವರ್ಧನ ಶ್ರೀಪಾದಂಗಳವರ ಜಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ವಿದ್ಯಾಪೀಠದ ಮೂಲ ಸೌಕರ್ಯ ನಿಧಿಗಾಗಿ ರೂ.25 ಕೋಟಿ ಸಂಗ್ರಹಣೆಗಾಗಿ ಅತ್ಯಪೂರ್ಶವಾದ ” ಹನಿ ಕೂಡಿ ಹಳ್ಳ ” ಯೋಜನೆಯನ್ನು ರೂಪಿಸಿದ ಬಗ್ಗೆ ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೆಸರಾದ ಕೃಷ್ಣ ಸಂಪಿಗೆತ್ತಾಯರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಶೀರೂರು ಶ್ರೀಗಳು, ಹೈಕೋರ್ಟ್ ನ್ಯಾಯಾಧೀಶ ರಾಜೇಶ್ ರೈ, ಆನಂದ ಬಳಗದ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ, ಖ್ಯಾತ ಅಡ್ವೊಕೇಟ್ ಹಾರನಹಳ್ಳಿ ಅಶೋಕ್,ಖ್ಯಾತ ಪ್ರವಚನಕಾರ ಬೆ.ನ. ವಿಜಯೇಂದ್ರ ಆಚಾರ್ಯ ಉಪಸ್ಥಿತರಿದ್ದರು.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!