September 6, 2026
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಬಳಿ ಉತ್ಪನನ ಆದ ಸುತ್ತಮುತ್ತಲಿನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

Related posts

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya
error: Content is protected !!