23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಬಳಿ ಉತ್ಪನನ ಆದ ಸುತ್ತಮುತ್ತಲಿನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

Related posts

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!