July 23, 2026
ಅಪರಾಧ ಸುದ್ದಿಪೊಲೀಸ್

ಧರ್ಮಸ್ಥಳ ಬುರುಡೆ ಪ್ರಕರಣ ನೇತ್ರಾವತಿ ಭಾಗದಲ್ಲಿ ವಿಠಲ ಗೌಡನ ಕರೆತಂದು ಎಸ್.ಐ.ಟಿ ಅಧಿಕಾರಿಗಳಿಂದ ಮಹಜರು

ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣ ಹೊಸ ಕುತೂಹಲಕ್ಕೆ ಕಾರಣವಾಗಿದ್ದು, ಸೌಜನ್ಯಳಾ ಮಾವ ವಿಠಲ ಗೌಡನ ವಿಚಾರಣೆ ಮುಂದುವರೆಸಿರುವ ಅಧಿಕಾರಿಗಳು, ನೇತ್ರಾವತಿ ಭಾಗದತ್ತ ಕರೆತಂದು ಸೆ.6ರಂದು ಎಸ್.ಐ. ಟಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಬಳಿ ಉತ್ಪನನ ಆದ ಸುತ್ತಮುತ್ತಲಿನ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

Related posts

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya
error: Content is protected !!