ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ 1500ನೇ ಈದ್ ಮಿಲಾದ್ ರ್‍ಯಾಲಿಗೆ ಖತೀಬ್ ಜನಾಬ್ ಕಲಂದರ್ ಶಾಫಿ ಬಾಖವಿ ದುವಾ ಪ್ರಾರ್ಥನೆ ಮಾಡಿ ಚಾಲನೆ ನೀಡಿದರು. ನಂತರ ಮೌಲೂದ್ ಪಾರಾಯಣ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ. ಪೆರಿಂಜೆ, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ, ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ, ಕೋಶಾಧಿಕಾರಿ ಪಿಜೆ ಮಹಮೂದ್, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪುಲಾಬೆ, ಸದಸ್ಯರುಗಳಾದ ಇರ್ಪಾನ್ ಯು.ಕೆ., ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ ಹಾಗೂ ಜಮಾತಿನ ಗಣ್ಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya
error: Content is protected !!